25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ತನ್ನ ವೃತ್ತಿ ಬದುಕಿನೊಂದಿಗೆ ಪಾರಂಪರಿಕ ಕುಲಕಸುಬು ಆಗಿರುವ ಕಂಬಾರಿಕೆ ವೃತಿಯನ್ನು ಉಳಿಸಿ, ಯುವ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ, ವೃತ್ತಿಯಲ್ಲಿ ವಕೀಲರು ಆಗಿರುವ, ವಿನೋದರ್ ಕುಂಬಾರ, ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಅಧಿಕೃತ ಪೋಸ್ಟರ್’ ಅನ್ನು ಫೆ.13 ರಂದು ಬೆಳ್ತಂಗಡಿಯ ಖ್ಯಾತ ವಕೀಲರು ಸುಬ್ರಮಣ್ಯ ಕುಮಾರ್ ಆಗರ್ತ ಬಿಡುಗಡೆಗೊಳಿಸಿದರು.

ಪೋಸ್ಟರ್ ಬಿಡುಗಡೆ ಗೊಳಿಸಿ ಸಹದ್ಯೋಗಿ ವಕೀಲ ಹಾಗೂ ವೃತಿ ಶಿಷ್ಯ ವಿನೋದರ್ ಕುಂಬಾರರವರಿಗೆ ಶುಭ ಹಾರೈಸಿ ನಾಡಿನೆಲ್ಲಡೆ ಪಾರಂಪರಿಕವಾಗಿರುವ ಹಾಗೂ ಅಳಿವಿನಂಚಿನಲ್ಲಿರುವ ಕುಂಬಾರ ಕಸುಬನ್ನು ಉಳಿಸಿ ಬೆಳೆಸುವ ಈ ವಿಭಿನ್ನ ಪ್ರಯತ್ನವನ್ನು ನಾವೆಲ್ಲರೂ ಪ್ರೊತ್ಸಾಹಿಸಿ ಬೆಳೆಸೋಣ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅನ್ನಪೂರ್ಣ, ವಕೀಲರಾದ ಉಮೇಶ್ ದೇವಾಡಿಗ, ಜಗದೀಶ್ ಎನ್. ಗೌಡ, ಚಂದ್ರಿಕಾ ನೆರಿಯ, ವಿಖ್ಯಾತ್ ಗೌಡ ಹಾಗೂ ಮಿತ್ರರಾದ ಕವಿತಾ, ಪೂಜಾರವರು ಉಪಸ್ಥಿತರಿದ್ದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya
error: Content is protected !!