22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ತನ್ನ ವೃತ್ತಿ ಬದುಕಿನೊಂದಿಗೆ ಪಾರಂಪರಿಕ ಕುಲಕಸುಬು ಆಗಿರುವ ಕಂಬಾರಿಕೆ ವೃತಿಯನ್ನು ಉಳಿಸಿ, ಯುವ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ, ವೃತ್ತಿಯಲ್ಲಿ ವಕೀಲರು ಆಗಿರುವ, ವಿನೋದರ್ ಕುಂಬಾರ, ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಅಧಿಕೃತ ಪೋಸ್ಟರ್’ ಅನ್ನು ಫೆ.13 ರಂದು ಬೆಳ್ತಂಗಡಿಯ ಖ್ಯಾತ ವಕೀಲರು ಸುಬ್ರಮಣ್ಯ ಕುಮಾರ್ ಆಗರ್ತ ಬಿಡುಗಡೆಗೊಳಿಸಿದರು.

ಪೋಸ್ಟರ್ ಬಿಡುಗಡೆ ಗೊಳಿಸಿ ಸಹದ್ಯೋಗಿ ವಕೀಲ ಹಾಗೂ ವೃತಿ ಶಿಷ್ಯ ವಿನೋದರ್ ಕುಂಬಾರರವರಿಗೆ ಶುಭ ಹಾರೈಸಿ ನಾಡಿನೆಲ್ಲಡೆ ಪಾರಂಪರಿಕವಾಗಿರುವ ಹಾಗೂ ಅಳಿವಿನಂಚಿನಲ್ಲಿರುವ ಕುಂಬಾರ ಕಸುಬನ್ನು ಉಳಿಸಿ ಬೆಳೆಸುವ ಈ ವಿಭಿನ್ನ ಪ್ರಯತ್ನವನ್ನು ನಾವೆಲ್ಲರೂ ಪ್ರೊತ್ಸಾಹಿಸಿ ಬೆಳೆಸೋಣ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅನ್ನಪೂರ್ಣ, ವಕೀಲರಾದ ಉಮೇಶ್ ದೇವಾಡಿಗ, ಜಗದೀಶ್ ಎನ್. ಗೌಡ, ಚಂದ್ರಿಕಾ ನೆರಿಯ, ವಿಖ್ಯಾತ್ ಗೌಡ ಹಾಗೂ ಮಿತ್ರರಾದ ಕವಿತಾ, ಪೂಜಾರವರು ಉಪಸ್ಥಿತರಿದ್ದರು.

Related posts

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya
error: Content is protected !!