25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

ಚಾರ್ಮಾಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇವರ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯಾಗಿ ಆಗಮಿಸುತ್ತಿದ್ದ ಭಕ್ತಾದಿಗಳಿಗೆ ಚಾರ್ಮಾಡಿ ಚೆಕ್‌ಪೋಸ್ಟ್ ಸಮೀಪ ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು.

ಈ ಸೇವೆಯ ಮೂಲಕ ದೂರದ ಪ್ರಯಾಣದಿಂದ ದಣಿದ ಯಾತ್ರಿಕರಿಗೆ ತಂಪು ಮತ್ತು ತಾಜಾತನ ದೊರಕಿದ್ದು, ಅವರ ಪವಿತ್ರ ಯಾತ್ರೆಗೆ ಆತ್ಮೀಯ ಸಹಕಾರ ನೀಡಲಾಯಿತು.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya
error: Content is protected !!