22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ತನ್ನ ವೃತ್ತಿ ಬದುಕಿನೊಂದಿಗೆ ಪಾರಂಪರಿಕ ಕುಲಕಸುಬು ಆಗಿರುವ ಕಂಬಾರಿಕೆ ವೃತಿಯನ್ನು ಉಳಿಸಿ, ಯುವ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ, ವೃತ್ತಿಯಲ್ಲಿ ವಕೀಲರು ಆಗಿರುವ, ವಿನೋದರ್ ಕುಂಬಾರ, ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಅಧಿಕೃತ ಪೋಸ್ಟರ್’ ಅನ್ನು ಫೆ.13 ರಂದು ಬೆಳ್ತಂಗಡಿಯ ಖ್ಯಾತ ವಕೀಲರು ಸುಬ್ರಮಣ್ಯ ಕುಮಾರ್ ಆಗರ್ತ ಬಿಡುಗಡೆಗೊಳಿಸಿದರು.

ಪೋಸ್ಟರ್ ಬಿಡುಗಡೆ ಗೊಳಿಸಿ ಸಹದ್ಯೋಗಿ ವಕೀಲ ಹಾಗೂ ವೃತಿ ಶಿಷ್ಯ ವಿನೋದರ್ ಕುಂಬಾರರವರಿಗೆ ಶುಭ ಹಾರೈಸಿ ನಾಡಿನೆಲ್ಲಡೆ ಪಾರಂಪರಿಕವಾಗಿರುವ ಹಾಗೂ ಅಳಿವಿನಂಚಿನಲ್ಲಿರುವ ಕುಂಬಾರ ಕಸುಬನ್ನು ಉಳಿಸಿ ಬೆಳೆಸುವ ಈ ವಿಭಿನ್ನ ಪ್ರಯತ್ನವನ್ನು ನಾವೆಲ್ಲರೂ ಪ್ರೊತ್ಸಾಹಿಸಿ ಬೆಳೆಸೋಣ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅನ್ನಪೂರ್ಣ, ವಕೀಲರಾದ ಉಮೇಶ್ ದೇವಾಡಿಗ, ಜಗದೀಶ್ ಎನ್. ಗೌಡ, ಚಂದ್ರಿಕಾ ನೆರಿಯ, ವಿಖ್ಯಾತ್ ಗೌಡ ಹಾಗೂ ಮಿತ್ರರಾದ ಕವಿತಾ, ಪೂಜಾರವರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya
error: Content is protected !!