July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ನಗರದ‌ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭಾರೀ ಅನಾಹುತ ಸಂಭವಿಸಿತ್ತು. ಈ ವೇಳೆ ಸ್ಥಳಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ ಮಾತುಕತೆ ನಡೆಸಿ ಸ್ವಾಂತನ ಹೇಳಿದರು.

ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

Related posts

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!