September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಗುಡ್ಡಕ್ಕೆ ಬೆಂಕಿ

ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ ಆರಿಸುವ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ಸುಮಾರು 20 ಅಡಿಯಿಂದ ಜಾರಿ ಬಿದ್ದ ಘಟನೆಯು ನಡೆದಿದ್ದು, ಅದೃಷ್ಟವಶಾತ್ ಗಾಯಗೊಳ್ಳದೆ ಅಪಾಯದಿಂದ ಪಾರಾಗಿದ್ದಾರೆ.ಗುಡ್ಡವನ್ನು ಸುಟ್ಟ ಬೆಂಕಿ ಸಮೀಪದಲ್ಲಿರುವ ರಬ್ಬರ್ ತೋಟಕ್ಕೂ ವ್ಯಾಪಿಸಿದ್ದು ರಬ್ಬರ್ ಗಿಡಗಳಿಗೂ ಹಾನಿ ಉಂಟಾಗಿದೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.

Related posts

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!