September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

ಬೆಳ್ತಂಗಡಿ: ಗೇರು ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ರೂ. ನಷ್ಟ ಉಂಟಾದ ಘಟನೆ ಕರಂಬಾರು ಗ್ರಾಮದ ಕಾಜಿಮುಗೇರು ಎಂಬಲ್ಲಿ ನಡೆದಿದೆ.

ಇಲ್ಲಿನ ಎಂ.ಜಿ‌.ಬಾಪಟ್ ಎಂಬವರ ಗೇರುತೋಟಕ್ಕೆ ಭಾನುವಾರ ಸಂಜೆ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳ ಪರಿಣಾಮ ಬೆಂಕಿ ಹರಡಿದ್ದು 50 ಕ್ಕಿಂತ ಅಧಿಕ ಗೇರು ಮರಗಳು ಹಾಗೂ ಇತರ ಮರಮಟ್ಟು ಸುಟ್ಟು ಹೋಗಿದೆ.ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

Related posts

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!