23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

ಬೆಳ್ತಂಗಡಿ: ಗೇರು ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ರೂ. ನಷ್ಟ ಉಂಟಾದ ಘಟನೆ ಕರಂಬಾರು ಗ್ರಾಮದ ಕಾಜಿಮುಗೇರು ಎಂಬಲ್ಲಿ ನಡೆದಿದೆ.

ಇಲ್ಲಿನ ಎಂ.ಜಿ‌.ಬಾಪಟ್ ಎಂಬವರ ಗೇರುತೋಟಕ್ಕೆ ಭಾನುವಾರ ಸಂಜೆ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳ ಪರಿಣಾಮ ಬೆಂಕಿ ಹರಡಿದ್ದು 50 ಕ್ಕಿಂತ ಅಧಿಕ ಗೇರು ಮರಗಳು ಹಾಗೂ ಇತರ ಮರಮಟ್ಟು ಸುಟ್ಟು ಹೋಗಿದೆ.ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

Related posts

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya
error: Content is protected !!