September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ. ಒಂದು ದೊಡ್ಡ ಚಿರತೆ ಹಾಗೂ ಮರಿ ಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು ಬಂದಿವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸುಮಾರು 150ಮೀ. ದೂರದಲ್ಲಿ ಹಾಗೂ ಸ್ಥಳೀಯ ಮನೆಗಳಿಂದ 50 ಮೀ.ಪ್ರದೇಶದಲ್ಲಿ ಚಿರತೆ ಸಂಚಾರ ನಡೆಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಪರಿಸರದಲ್ಲಿ ಆಗಾಗ ಚಿರತೆಗಳು ತಿರುಗಾಟ ನಡೆಸುವುದು ಮಾಮೂಲಾಗಿದೆ. ಸ್ಥಳೀಯವಾಗಿ ಸಾಕು ನಾಯಿಗಳನ್ನು ಗೂಡಿನಿಂದ ಬಿಡುವಂತಿಲ್ಲ. ಜಾನುವಾರುಗಳ ರಕ್ಷಣೆಯು ಸವಾಲಾಗಿ ಪರಿಣಮಿಸಿದೆ.15ಎಂಜೆ ಅಗಳಿಚಿತ್ರ ವಿವರ-ಅಗಳಿ ಪರಿಸರದ ರಸ್ತೆಯಲ್ಲಿ ಕಂಡು ಬಂದ ಚಿರತೆ ಹೆಜ್ಜೆ.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya
error: Content is protected !!