22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ. ಒಂದು ದೊಡ್ಡ ಚಿರತೆ ಹಾಗೂ ಮರಿ ಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು ಬಂದಿವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸುಮಾರು 150ಮೀ. ದೂರದಲ್ಲಿ ಹಾಗೂ ಸ್ಥಳೀಯ ಮನೆಗಳಿಂದ 50 ಮೀ.ಪ್ರದೇಶದಲ್ಲಿ ಚಿರತೆ ಸಂಚಾರ ನಡೆಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಪರಿಸರದಲ್ಲಿ ಆಗಾಗ ಚಿರತೆಗಳು ತಿರುಗಾಟ ನಡೆಸುವುದು ಮಾಮೂಲಾಗಿದೆ. ಸ್ಥಳೀಯವಾಗಿ ಸಾಕು ನಾಯಿಗಳನ್ನು ಗೂಡಿನಿಂದ ಬಿಡುವಂತಿಲ್ಲ. ಜಾನುವಾರುಗಳ ರಕ್ಷಣೆಯು ಸವಾಲಾಗಿ ಪರಿಣಮಿಸಿದೆ.15ಎಂಜೆ ಅಗಳಿಚಿತ್ರ ವಿವರ-ಅಗಳಿ ಪರಿಸರದ ರಸ್ತೆಯಲ್ಲಿ ಕಂಡು ಬಂದ ಚಿರತೆ ಹೆಜ್ಜೆ.

Related posts

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ :ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ ತರಾಟೆ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!