July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

ಪಡಂಗಡಿ: ಶ್ರೀ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ಮಹಾಲಿಂಗೇಶ್ವರ ದೇವರಿಗೆ 1008 ಸಿಯಾಳ ಅಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ಜರಗಿತು. ವಿವಿಧ ಭಜನಾ ಮಂಡಳಿಗಳ ಸಹಕಾರದಲ್ಲಿ ಅಹೋರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉದ್ಯಮಿಗಳು ಬರೋಡ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಅಧ್ಯಕ್ಷರಾದ ಅಜಿತ್ ಕುಮಾರ್ ಶೆಟ್ಟಿ ಕೋರ್ಯಾರು. ‌ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!