September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

ಬೆಳ್ತಂಗಡಿ: ಗೇರು ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ರೂ. ನಷ್ಟ ಉಂಟಾದ ಘಟನೆ ಕರಂಬಾರು ಗ್ರಾಮದ ಕಾಜಿಮುಗೇರು ಎಂಬಲ್ಲಿ ನಡೆದಿದೆ.

ಇಲ್ಲಿನ ಎಂ.ಜಿ‌.ಬಾಪಟ್ ಎಂಬವರ ಗೇರುತೋಟಕ್ಕೆ ಭಾನುವಾರ ಸಂಜೆ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳ ಪರಿಣಾಮ ಬೆಂಕಿ ಹರಡಿದ್ದು 50 ಕ್ಕಿಂತ ಅಧಿಕ ಗೇರು ಮರಗಳು ಹಾಗೂ ಇತರ ಮರಮಟ್ಟು ಸುಟ್ಟು ಹೋಗಿದೆ.ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

Related posts

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya
error: Content is protected !!