22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ. ಒಂದು ದೊಡ್ಡ ಚಿರತೆ ಹಾಗೂ ಮರಿ ಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು ಬಂದಿವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸುಮಾರು 150ಮೀ. ದೂರದಲ್ಲಿ ಹಾಗೂ ಸ್ಥಳೀಯ ಮನೆಗಳಿಂದ 50 ಮೀ.ಪ್ರದೇಶದಲ್ಲಿ ಚಿರತೆ ಸಂಚಾರ ನಡೆಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಪರಿಸರದಲ್ಲಿ ಆಗಾಗ ಚಿರತೆಗಳು ತಿರುಗಾಟ ನಡೆಸುವುದು ಮಾಮೂಲಾಗಿದೆ. ಸ್ಥಳೀಯವಾಗಿ ಸಾಕು ನಾಯಿಗಳನ್ನು ಗೂಡಿನಿಂದ ಬಿಡುವಂತಿಲ್ಲ. ಜಾನುವಾರುಗಳ ರಕ್ಷಣೆಯು ಸವಾಲಾಗಿ ಪರಿಣಮಿಸಿದೆ.15ಎಂಜೆ ಅಗಳಿಚಿತ್ರ ವಿವರ-ಅಗಳಿ ಪರಿಸರದ ರಸ್ತೆಯಲ್ಲಿ ಕಂಡು ಬಂದ ಚಿರತೆ ಹೆಜ್ಜೆ.

Related posts

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾಳೆ ವಿದ್ಯುತ್‌ ನಿಲುಗಡೆ

Suddi Udaya
error: Content is protected !!