July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

ಬೆಳ್ತಂಗಡಿ: ಗೇರು ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ರೂ. ನಷ್ಟ ಉಂಟಾದ ಘಟನೆ ಕರಂಬಾರು ಗ್ರಾಮದ ಕಾಜಿಮುಗೇರು ಎಂಬಲ್ಲಿ ನಡೆದಿದೆ.

ಇಲ್ಲಿನ ಎಂ.ಜಿ‌.ಬಾಪಟ್ ಎಂಬವರ ಗೇರುತೋಟಕ್ಕೆ ಭಾನುವಾರ ಸಂಜೆ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳ ಪರಿಣಾಮ ಬೆಂಕಿ ಹರಡಿದ್ದು 50 ಕ್ಕಿಂತ ಅಧಿಕ ಗೇರು ಮರಗಳು ಹಾಗೂ ಇತರ ಮರಮಟ್ಟು ಸುಟ್ಟು ಹೋಗಿದೆ.ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

Related posts

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya
error: Content is protected !!