July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ವೇಣೂರು ಎಸ್ ಡಿ ಎಂ ಐ ಟಿ ಐ ಯಲ್ಲಿ ಹಲವಾರು ವರ್ಷ ಡ್ರೈವಿಂಗ್ ತರಬೇತಿ ಅಧ್ಯಾಪಕರಾಗಿ, ಸಾಣೂರ್ ಮುರಂತಂಗಡಿ ಪ್ರಕೃತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾಹನದಲ್ಲಿ ಡ್ರೈವರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಂಘದ ಸಕ್ರಿಯ ಸದಸ್ಯರಾಗಿ ಹಲವಾರು ಸೇವಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

ಮೃತರು ಪತ್ನಿ ಶಾಂಭಾವತಿ, ಮಕ್ಕಳಾದ ಪ್ರವೀಣ್, ಮಮತಾ, ವನಿತಾ, ಪವಿತ್ರ, ಪ್ರಮೀಳಾ, ಸಹೋದರಿ ಡೀಕಮ್ಮ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya
error: Content is protected !!