September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ವೇಣೂರು ಎಸ್ ಡಿ ಎಂ ಐ ಟಿ ಐ ಯಲ್ಲಿ ಹಲವಾರು ವರ್ಷ ಡ್ರೈವಿಂಗ್ ತರಬೇತಿ ಅಧ್ಯಾಪಕರಾಗಿ, ಸಾಣೂರ್ ಮುರಂತಂಗಡಿ ಪ್ರಕೃತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾಹನದಲ್ಲಿ ಡ್ರೈವರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಂಘದ ಸಕ್ರಿಯ ಸದಸ್ಯರಾಗಿ ಹಲವಾರು ಸೇವಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

ಮೃತರು ಪತ್ನಿ ಶಾಂಭಾವತಿ, ಮಕ್ಕಳಾದ ಪ್ರವೀಣ್, ಮಮತಾ, ವನಿತಾ, ಪವಿತ್ರ, ಪ್ರಮೀಳಾ, ಸಹೋದರಿ ಡೀಕಮ್ಮ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya
error: Content is protected !!