25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

​ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನಾದ್ಯಂತ ನಡೆಯುತ್ತಿರುವ ನಕಲಿ ಚಿನ್ನದ ವಂಚನೆ ಜಾಲವನ್ನು ತಡೆಗಟ್ಟಲು ಹಾಗೂ ಮೌಲ್ಯಮಾಪಕರ ಹಿತರಕ್ಷಣೆಗಾಗಿ ಫೆ.14 ರಂದು ಗುರುವಾಯನಕೆರೆಯ ನವಶಕ್ತಿ ರೆಸಿಡೆನ್ಸಿಯಲ್ಲಿ ತುರ್ತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ ಹಿರಿಯ ಚಿನ್ನಾಭರಣ ಮೌಲ್ಯಮಾಪಕರುಗಳು ಉಪಸ್ಥಿತರಿದ್ದು, ವಂಚನೆ ಜಾಲವನ್ನು ಗುರುತಿಸುವ ಮತ್ತು ವೃತ್ತಿಪರ ಜಾಗೃತಿ ಮೂಡಿಸುವ ಕುರಿತು ಎಲ್ಲರಿಗೂ ಅತ್ಯಮೂಲ್ಯ ಮಾರ್ಗದರ್ಶನ ನೀಡಿದರು.

ವಂಚಕರ ಪತ್ತೆ, ಕಮಿಷನ್ ದರ ಹೆಚ್ಚಳ ಹಾಗೂ ಪ್ರಾಮಾಣಿಕ ಚಿನ್ನದ ಆಭರಣ ಮೌಲ್ಯಮಾಪಕರಿಗೆ ವೃತ್ತಿಪರ ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಆಯಾಯ ಬ್ಯಾಂಕ್‌ಗಳ ಅಧ್ಯಕ್ಷರುಗಳಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಚಿನ್ನಾಭರಣ ಮೌಲ್ಯಮಾಪಕರು ಉಪಸ್ಥಿತರಿದ್ದರು.

Related posts

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!