September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಪುದುವೆಟ್ಟು : ಮಿಯ್ಯಾರು ಕ್ರೀಡಾಂಗಣದಲ್ಲಿ ನಡೆದ ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ಇವರ ವತಿಯಿಂದ ಜೆವಿಎಲ್ ಸೀಸನ್-05 ಜೆವಿಲ್ ಟ್ರೋಫಿ -2025 ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಕಾರ್ಯಕ್ರಮಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ವೇದಿಕೆಯಲ್ಲಿ ತನ್ನ ಆಟೋರಿಕ್ಷಾದಲ್ಲಿ ಬಿಟ್ಟು ಹೋದ ಸುಮಾರು 9ಲಕ್ಷ ಬೆಳೆಬಾಳುವ ಬಂಗಾರವನ್ನು ವಾರಸುದಾರರಿಗೆ ಹಿಂದುರಿಗಿಸಿದ ಸುರೇಶ್ ಮೇರ್ಲಾ ಇವರನ್ನು ರಕ್ಷಿತ್ ಶಿವರಾಂ ಹಾಗೂ ಆತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯ ಶ್ರೀಧರ ಕಳೆಂಜ, ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ಅಧ್ಯಕ್ಷ ಸೇಸಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಡಯಾನಾ, ಕಾರ್ಯದರ್ಶಿ ಸಿಂಧೂ ಡೆನ್ನಿಸ್, ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಕೆ.ಸಿ, ಪಂಚಾಯತ್ ರಾಜ್ ಸಂಘಟನೆಯ ಗ್ರಾಮೀಣ ಅಧ್ಯಕ್ಷ ರೋಯಿ ಜೋಸೆಫ್, ಮಿಯ್ಯಾರು ವನದುರ್ಗಾ ದೇವಸ್ಥಾನದ ಅಧ್ಯಕ್ಷ ಬೊಮ್ಮಣ್ಣ ಗೌಡ‌, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕಲ, ಶಾಜಿ ಮ್ಯಾಥ್ಯೂ ಸಿಜು ಕೆಸಿ , ಕಮಲ್ ದಾಸ್, ಡೆನ್ನಿಸ್, ಡೆಸಿನ ಡೆನ್ನಿಸ್, ಪ್ರದೀಪ್ ಆಭಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!