26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

ಬೆಳ್ತಂಗಡಿ : ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರವು ಪರಮಪೂಜ್ಯ ಎಲಚಾರ್ಯ ಮುನಿಶ್ರೀ 108 ಶ್ರೀ ಪ್ರಸಂಗ ಸಾಗರ ಮಹಾರಾಜರ ಮಾರ್ಗದರ್ಶನ ಹಾಗೂ ಪವನಾ ಸಾನಿದ್ಯ ದೊಂದಿಗೆ ಪರಮಾಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಾಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ರವರು ಶ್ರೀ ಜೈನ ಮಠ, ಕಾರ್ಕಳ ರವರ ಮಾರ್ಗದರ್ಶನ ದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ಡಾ. ಡಿ.

ವೀರೇಂದ್ರ ಹೆಗ್ಗಡೆ ಯವರ ಗೌರವ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಅವರ ಗೌರವ ಸಲಹೆಯೊಂದಿಗೆ ಪೂರ್ಣ ನವೀಕರಣಗೊಂಡು, ಸರಕಾರದ ಅನುದಾನದೊಂದಿಗೆ, ಊರ ಪರ ಊರ ಶ್ರಾವಕ ಶ್ರಾವಕಿಯರ ಸಹಕಾರದೊಂದಿಗೆ ಫೆ. 18 ರಿಂದ ಫೆ. 22 ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವವು ನಡೆಯಲಿದೆ ಎಂದು ಭಗವಾನ್ ಶ್ರೀಪಾರ್ಶ್ವನಾಥ ಸ್ವಾಮಿ ಬಸದಿಯ ಅಧ್ಯಕ್ಷ ಧನಕೀರ್ತಿ ಅರಿಗ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya
error: Content is protected !!