September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

ಬೆಳ್ತಂಗಡಿ : ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರವು ಪರಮಪೂಜ್ಯ ಎಲಚಾರ್ಯ ಮುನಿಶ್ರೀ 108 ಶ್ರೀ ಪ್ರಸಂಗ ಸಾಗರ ಮಹಾರಾಜರ ಮಾರ್ಗದರ್ಶನ ಹಾಗೂ ಪವನಾ ಸಾನಿದ್ಯ ದೊಂದಿಗೆ ಪರಮಾಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಾಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ರವರು ಶ್ರೀ ಜೈನ ಮಠ, ಕಾರ್ಕಳ ರವರ ಮಾರ್ಗದರ್ಶನ ದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ಡಾ. ಡಿ.

ವೀರೇಂದ್ರ ಹೆಗ್ಗಡೆ ಯವರ ಗೌರವ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಅವರ ಗೌರವ ಸಲಹೆಯೊಂದಿಗೆ ಪೂರ್ಣ ನವೀಕರಣಗೊಂಡು, ಸರಕಾರದ ಅನುದಾನದೊಂದಿಗೆ, ಊರ ಪರ ಊರ ಶ್ರಾವಕ ಶ್ರಾವಕಿಯರ ಸಹಕಾರದೊಂದಿಗೆ ಫೆ. 18 ರಿಂದ ಫೆ. 22 ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವವು ನಡೆಯಲಿದೆ ಎಂದು ಭಗವಾನ್ ಶ್ರೀಪಾರ್ಶ್ವನಾಥ ಸ್ವಾಮಿ ಬಸದಿಯ ಅಧ್ಯಕ್ಷ ಧನಕೀರ್ತಿ ಅರಿಗ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya
error: Content is protected !!