23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ. ಎಂಡೋಸಲ್ಫಾನಿಂದ ಬಳಲುತ್ತಿರುವ ಮಗುವಾಗಿದ್ದು ಈ ಮಗುವಿನ ಪ್ರತಿ ತಿಂಗಳ ಆರೋಗ್ಯದ ಚಿಕಿತ್ಸೆಯ ಸಹಾಯಕ್ಕಾಗಿ ಬಸ್ ಸ್ಟ್ಯಾಂಡ್ ನಲ್ಲಿ ಪೆನ್ನು ಮಾರಾಟ ಮಾಡುವ ಅಭಿಯಾನಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್ ರವರು ಚಾಲನೆ ನೀಡಿದರು.

ಈ ವೇಳೆ ರಾಜಕೇಸರಿ ಸೇವಾ ಟ್ರಸ್ಟ್ ನ ಅಧ್ಯಕ್ಷ ದೀಪಕ್ ಜಿ ಮತ್ತು ಸೇವಾ ಟ್ರಸ್ಟ್ ನ ಯುವಕರು ಉಪಸ್ಥಿತರಿದ್ದರು.

Related posts

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!