23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ. ಎಂಡೋಸಲ್ಫಾನಿಂದ ಬಳಲುತ್ತಿರುವ ಮಗುವಾಗಿದ್ದು ಈ ಮಗುವಿನ ಪ್ರತಿ ತಿಂಗಳ ಆರೋಗ್ಯದ ಚಿಕಿತ್ಸೆಯ ಸಹಾಯಕ್ಕಾಗಿ ಬಸ್ ಸ್ಟ್ಯಾಂಡ್ ನಲ್ಲಿ ಪೆನ್ನು ಮಾರಾಟ ಮಾಡುವ ಅಭಿಯಾನಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್ ರವರು ಚಾಲನೆ ನೀಡಿದರು.

ಈ ವೇಳೆ ರಾಜಕೇಸರಿ ಸೇವಾ ಟ್ರಸ್ಟ್ ನ ಅಧ್ಯಕ್ಷ ದೀಪಕ್ ಜಿ ಮತ್ತು ಸೇವಾ ಟ್ರಸ್ಟ್ ನ ಯುವಕರು ಉಪಸ್ಥಿತರಿದ್ದರು.

Related posts

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya
error: Content is protected !!