30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು (28ವ) ರವರು ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖರಾಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದಿದ್ದರೆ .

Related posts

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya
error: Content is protected !!