37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

ಬೆಳ್ತಂಗಡಿ: ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಸಿಷ್ಠರು ಗುರುಕುಲ ನಡೆಸುತಿದ್ದ ಅಯೋಧ್ಯೆಯ ಭರತಕುಂಡದಲ್ಲಿರುವ ಪುರಾತನ ಶಿವ ದೇವಾಲಯದಲ್ಲಿ 1008 ಮಹಾಮಂಡಲೇಶ್ವರ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭರತ್ ಕುಂಡದ ಗುರುಗಳಾದ ಶ್ರೀ ರಾಮ್ ನಾರಾಯನ್ ದಾಸ್ ಉಪಸ್ಥಿತರಿದ್ದರು ಹಾಗೂ ರಾಮಕ್ಷೇತ್ರದ ಟ್ರಸ್ಟಿಗಳಾದ ತುಕಾರಾಮ್ ಸಾಲಿಯಾನ್, ರವೀಂದ್ರ ಪೂಜಾರಿ, ಎಂಜಿನಿಯರ್ ರಾಹುಲ್ ಹಾಗೂ ಸ್ವಾಮೀಜಿಯವರ ಅಯೋಧ್ಯೆಯ ಶಿಷ್ಯಂದಿರು ಭಕ್ತಾದಿಗಳು ಜೊತೆಗಿದ್ದರು.

Related posts

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!