25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ವೇಣೂರು ಎಸ್ ಡಿ ಎಂ ಐ ಟಿ ಐ ಯಲ್ಲಿ ಹಲವಾರು ವರ್ಷ ಡ್ರೈವಿಂಗ್ ತರಬೇತಿ ಅಧ್ಯಾಪಕರಾಗಿ, ಸಾಣೂರ್ ಮುರಂತಂಗಡಿ ಪ್ರಕೃತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾಹನದಲ್ಲಿ ಡ್ರೈವರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಂಘದ ಸಕ್ರಿಯ ಸದಸ್ಯರಾಗಿ ಹಲವಾರು ಸೇವಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

ಮೃತರು ಪತ್ನಿ ಶಾಂಭಾವತಿ, ಮಕ್ಕಳಾದ ಪ್ರವೀಣ್, ಮಮತಾ, ವನಿತಾ, ಪವಿತ್ರ, ಪ್ರಮೀಳಾ, ಸಹೋದರಿ ಡೀಕಮ್ಮ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
error: Content is protected !!