September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ವೇಣೂರು ಎಸ್ ಡಿ ಎಂ ಐ ಟಿ ಐ ಯಲ್ಲಿ ಹಲವಾರು ವರ್ಷ ಡ್ರೈವಿಂಗ್ ತರಬೇತಿ ಅಧ್ಯಾಪಕರಾಗಿ, ಸಾಣೂರ್ ಮುರಂತಂಗಡಿ ಪ್ರಕೃತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾಹನದಲ್ಲಿ ಡ್ರೈವರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಂಘದ ಸಕ್ರಿಯ ಸದಸ್ಯರಾಗಿ ಹಲವಾರು ಸೇವಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

ಮೃತರು ಪತ್ನಿ ಶಾಂಭಾವತಿ, ಮಕ್ಕಳಾದ ಪ್ರವೀಣ್, ಮಮತಾ, ವನಿತಾ, ಪವಿತ್ರ, ಪ್ರಮೀಳಾ, ಸಹೋದರಿ ಡೀಕಮ್ಮ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
error: Content is protected !!