September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ.

ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಪೋಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತಿದ್ದಾರೆ ಎಂದು ತಿಳಿದು ಬಂದಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya
error: Content is protected !!