32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

ಬೆಳ್ತಂಗಡಿ : ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರವು ಪರಮಪೂಜ್ಯ ಎಲಚಾರ್ಯ ಮುನಿಶ್ರೀ 108 ಶ್ರೀ ಪ್ರಸಂಗ ಸಾಗರ ಮಹಾರಾಜರ ಮಾರ್ಗದರ್ಶನ ಹಾಗೂ ಪವನಾ ಸಾನಿದ್ಯ ದೊಂದಿಗೆ ಪರಮಾಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಾಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ರವರು ಶ್ರೀ ಜೈನ ಮಠ, ಕಾರ್ಕಳ ರವರ ಮಾರ್ಗದರ್ಶನ ದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ಡಾ. ಡಿ.

ವೀರೇಂದ್ರ ಹೆಗ್ಗಡೆ ಯವರ ಗೌರವ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಅವರ ಗೌರವ ಸಲಹೆಯೊಂದಿಗೆ ಪೂರ್ಣ ನವೀಕರಣಗೊಂಡು, ಸರಕಾರದ ಅನುದಾನದೊಂದಿಗೆ, ಊರ ಪರ ಊರ ಶ್ರಾವಕ ಶ್ರಾವಕಿಯರ ಸಹಕಾರದೊಂದಿಗೆ ಫೆ. 18 ರಿಂದ ಫೆ. 22 ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವವು ನಡೆಯಲಿದೆ ಎಂದು ಭಗವಾನ್ ಶ್ರೀಪಾರ್ಶ್ವನಾಥ ಸ್ವಾಮಿ ಬಸದಿಯ ಅಧ್ಯಕ್ಷ ಧನಕೀರ್ತಿ ಅರಿಗ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya
error: Content is protected !!