22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

ಬೆಳ್ತಂಗಡಿ : ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರವು ಪರಮಪೂಜ್ಯ ಎಲಚಾರ್ಯ ಮುನಿಶ್ರೀ 108 ಶ್ರೀ ಪ್ರಸಂಗ ಸಾಗರ ಮಹಾರಾಜರ ಮಾರ್ಗದರ್ಶನ ಹಾಗೂ ಪವನಾ ಸಾನಿದ್ಯ ದೊಂದಿಗೆ ಪರಮಾಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಾಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ರವರು ಶ್ರೀ ಜೈನ ಮಠ, ಕಾರ್ಕಳ ರವರ ಮಾರ್ಗದರ್ಶನ ದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ಡಾ. ಡಿ.

ವೀರೇಂದ್ರ ಹೆಗ್ಗಡೆ ಯವರ ಗೌರವ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಅವರ ಗೌರವ ಸಲಹೆಯೊಂದಿಗೆ ಪೂರ್ಣ ನವೀಕರಣಗೊಂಡು, ಸರಕಾರದ ಅನುದಾನದೊಂದಿಗೆ, ಊರ ಪರ ಊರ ಶ್ರಾವಕ ಶ್ರಾವಕಿಯರ ಸಹಕಾರದೊಂದಿಗೆ ಫೆ. 18 ರಿಂದ ಫೆ. 22 ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವವು ನಡೆಯಲಿದೆ ಎಂದು ಭಗವಾನ್ ಶ್ರೀಪಾರ್ಶ್ವನಾಥ ಸ್ವಾಮಿ ಬಸದಿಯ ಅಧ್ಯಕ್ಷ ಧನಕೀರ್ತಿ ಅರಿಗ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya
error: Content is protected !!