25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ. ಎಂಡೋಸಲ್ಫಾನಿಂದ ಬಳಲುತ್ತಿರುವ ಮಗುವಾಗಿದ್ದು ಈ ಮಗುವಿನ ಪ್ರತಿ ತಿಂಗಳ ಆರೋಗ್ಯದ ಚಿಕಿತ್ಸೆಯ ಸಹಾಯಕ್ಕಾಗಿ ಬಸ್ ಸ್ಟ್ಯಾಂಡ್ ನಲ್ಲಿ ಪೆನ್ನು ಮಾರಾಟ ಮಾಡುವ ಅಭಿಯಾನಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್ ರವರು ಚಾಲನೆ ನೀಡಿದರು.

ಈ ವೇಳೆ ರಾಜಕೇಸರಿ ಸೇವಾ ಟ್ರಸ್ಟ್ ನ ಅಧ್ಯಕ್ಷ ದೀಪಕ್ ಜಿ ಮತ್ತು ಸೇವಾ ಟ್ರಸ್ಟ್ ನ ಯುವಕರು ಉಪಸ್ಥಿತರಿದ್ದರು.

Related posts

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya
error: Content is protected !!