23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಮಾ. 13 , 14 ರಂದು ನಡೆಯುವ ಜಾತ್ರೋತ್ಸವ & ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಧ್ಯಕ್ಷ ಮಾಧವ ಜೋಗಿತ್ತಾಯ, ಪ್ರಧಾನ ಅರ್ಚಕ ಆಶೋಕ್ ಭಟ್ , ಮತ್ತು ಟ್ರಸ್ಟ್ ನ ಕಾರ್ಯದರ್ಶಿ ದೇಜಪ್ಪ ಪೂಜಾರಿ ಅಳಕ್ಕೆ , ಟ್ರಸ್ಟ್ ನ ಸದಸ್ಯರಾದ ದುಗ್ಗಪ್ಪ ಗೌಡ ಪೊಸಂದೋಡಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ , ಶಾರದಾಂಬ ಭಜನಾ ಮಂಡಳಿ ತಣ್ಣಿರುಪಂಥ ಅಧ್ಯಕ್ಷ ಮಿಥನ್ ಕುಲಾಲ್ , ಮತ್ತು ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಜಾತ್ರೋತ್ಸವದ ಸಮಿತಿಯ ಅಧ್ಯಕ್ಷ ಕಮಲಾಕ್ಷ ಕರ್ಪಾಡಿ , ಉಪಾಧ್ಯಕ್ಷ ವಜ್ರ ಕುಮಾರ್ ಅಂತರ, ಕಾರ್ಯದರ್ಶಿ ರಾಘವ ಸನ್ನಿಧಿ ಸ್ಟೋರ್ , ಹಾಗೂ ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ವರಮಹಾಲಕ್ಷ್ಮಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಬೈಲುವಾರು ಸಮಿತಿಯ ಸದಸ್ಯರು . ಹಾಗೂ ಊರಿನ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya
error: Content is protected !!