ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಮಾ. 13 , 14 ರಂದು ನಡೆಯುವ ಜಾತ್ರೋತ್ಸವ & ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಧ್ಯಕ್ಷ ಮಾಧವ ಜೋಗಿತ್ತಾಯ, ಪ್ರಧಾನ ಅರ್ಚಕ ಆಶೋಕ್ ಭಟ್ , ಮತ್ತು ಟ್ರಸ್ಟ್ ನ ಕಾರ್ಯದರ್ಶಿ ದೇಜಪ್ಪ ಪೂಜಾರಿ ಅಳಕ್ಕೆ , ಟ್ರಸ್ಟ್ ನ ಸದಸ್ಯರಾದ ದುಗ್ಗಪ್ಪ ಗೌಡ ಪೊಸಂದೋಡಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ , ಶಾರದಾಂಬ ಭಜನಾ ಮಂಡಳಿ ತಣ್ಣಿರುಪಂಥ ಅಧ್ಯಕ್ಷ ಮಿಥನ್ ಕುಲಾಲ್ , ಮತ್ತು ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಜಾತ್ರೋತ್ಸವದ ಸಮಿತಿಯ ಅಧ್ಯಕ್ಷ ಕಮಲಾಕ್ಷ ಕರ್ಪಾಡಿ , ಉಪಾಧ್ಯಕ್ಷ ವಜ್ರ ಕುಮಾರ್ ಅಂತರ, ಕಾರ್ಯದರ್ಶಿ ರಾಘವ ಸನ್ನಿಧಿ ಸ್ಟೋರ್ , ಹಾಗೂ ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ವರಮಹಾಲಕ್ಷ್ಮಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಬೈಲುವಾರು ಸಮಿತಿಯ ಸದಸ್ಯರು . ಹಾಗೂ ಊರಿನ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!