25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು (28ವ) ರವರು ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖರಾಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದಿದ್ದರೆ .

Related posts

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya
error: Content is protected !!