July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ವೇಣೂರು ಎಸ್ ಡಿ ಎಂ ಐ ಟಿ ಐ ಯಲ್ಲಿ ಹಲವಾರು ವರ್ಷ ಡ್ರೈವಿಂಗ್ ತರಬೇತಿ ಅಧ್ಯಾಪಕರಾಗಿ, ಸಾಣೂರ್ ಮುರಂತಂಗಡಿ ಪ್ರಕೃತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾಹನದಲ್ಲಿ ಡ್ರೈವರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಂಘದ ಸಕ್ರಿಯ ಸದಸ್ಯರಾಗಿ ಹಲವಾರು ಸೇವಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

ಮೃತರು ಪತ್ನಿ ಶಾಂಭಾವತಿ, ಮಕ್ಕಳಾದ ಪ್ರವೀಣ್, ಮಮತಾ, ವನಿತಾ, ಪವಿತ್ರ, ಪ್ರಮೀಳಾ, ಸಹೋದರಿ ಡೀಕಮ್ಮ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya
error: Content is protected !!