23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ವೇಣೂರು ಎಸ್ ಡಿ ಎಂ ಐ ಟಿ ಐ ಯಲ್ಲಿ ಹಲವಾರು ವರ್ಷ ಡ್ರೈವಿಂಗ್ ತರಬೇತಿ ಅಧ್ಯಾಪಕರಾಗಿ, ಸಾಣೂರ್ ಮುರಂತಂಗಡಿ ಪ್ರಕೃತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾಹನದಲ್ಲಿ ಡ್ರೈವರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಂಘದ ಸಕ್ರಿಯ ಸದಸ್ಯರಾಗಿ ಹಲವಾರು ಸೇವಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

ಮೃತರು ಪತ್ನಿ ಶಾಂಭಾವತಿ, ಮಕ್ಕಳಾದ ಪ್ರವೀಣ್, ಮಮತಾ, ವನಿತಾ, ಪವಿತ್ರ, ಪ್ರಮೀಳಾ, ಸಹೋದರಿ ಡೀಕಮ್ಮ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!