25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

​ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನಾದ್ಯಂತ ನಡೆಯುತ್ತಿರುವ ನಕಲಿ ಚಿನ್ನದ ವಂಚನೆ ಜಾಲವನ್ನು ತಡೆಗಟ್ಟಲು ಹಾಗೂ ಮೌಲ್ಯಮಾಪಕರ ಹಿತರಕ್ಷಣೆಗಾಗಿ ಫೆ.14 ರಂದು ಗುರುವಾಯನಕೆರೆಯ ನವಶಕ್ತಿ ರೆಸಿಡೆನ್ಸಿಯಲ್ಲಿ ತುರ್ತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ ಹಿರಿಯ ಚಿನ್ನಾಭರಣ ಮೌಲ್ಯಮಾಪಕರುಗಳು ಉಪಸ್ಥಿತರಿದ್ದು, ವಂಚನೆ ಜಾಲವನ್ನು ಗುರುತಿಸುವ ಮತ್ತು ವೃತ್ತಿಪರ ಜಾಗೃತಿ ಮೂಡಿಸುವ ಕುರಿತು ಎಲ್ಲರಿಗೂ ಅತ್ಯಮೂಲ್ಯ ಮಾರ್ಗದರ್ಶನ ನೀಡಿದರು.

ವಂಚಕರ ಪತ್ತೆ, ಕಮಿಷನ್ ದರ ಹೆಚ್ಚಳ ಹಾಗೂ ಪ್ರಾಮಾಣಿಕ ಚಿನ್ನದ ಆಭರಣ ಮೌಲ್ಯಮಾಪಕರಿಗೆ ವೃತ್ತಿಪರ ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಆಯಾಯ ಬ್ಯಾಂಕ್‌ಗಳ ಅಧ್ಯಕ್ಷರುಗಳಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಚಿನ್ನಾಭರಣ ಮೌಲ್ಯಮಾಪಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!