25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಪುದುವೆಟ್ಟು : ಮಿಯ್ಯಾರು ಕ್ರೀಡಾಂಗಣದಲ್ಲಿ ನಡೆದ ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ಇವರ ವತಿಯಿಂದ ಜೆವಿಎಲ್ ಸೀಸನ್-05 ಜೆವಿಲ್ ಟ್ರೋಫಿ -2025 ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಕಾರ್ಯಕ್ರಮಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ವೇದಿಕೆಯಲ್ಲಿ ತನ್ನ ಆಟೋರಿಕ್ಷಾದಲ್ಲಿ ಬಿಟ್ಟು ಹೋದ ಸುಮಾರು 9ಲಕ್ಷ ಬೆಳೆಬಾಳುವ ಬಂಗಾರವನ್ನು ವಾರಸುದಾರರಿಗೆ ಹಿಂದುರಿಗಿಸಿದ ಸುರೇಶ್ ಮೇರ್ಲಾ ಇವರನ್ನು ರಕ್ಷಿತ್ ಶಿವರಾಂ ಹಾಗೂ ಆತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯ ಶ್ರೀಧರ ಕಳೆಂಜ, ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ಅಧ್ಯಕ್ಷ ಸೇಸಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಡಯಾನಾ, ಕಾರ್ಯದರ್ಶಿ ಸಿಂಧೂ ಡೆನ್ನಿಸ್, ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಕೆ.ಸಿ, ಪಂಚಾಯತ್ ರಾಜ್ ಸಂಘಟನೆಯ ಗ್ರಾಮೀಣ ಅಧ್ಯಕ್ಷ ರೋಯಿ ಜೋಸೆಫ್, ಮಿಯ್ಯಾರು ವನದುರ್ಗಾ ದೇವಸ್ಥಾನದ ಅಧ್ಯಕ್ಷ ಬೊಮ್ಮಣ್ಣ ಗೌಡ‌, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕಲ, ಶಾಜಿ ಮ್ಯಾಥ್ಯೂ ಸಿಜು ಕೆಸಿ , ಕಮಲ್ ದಾಸ್, ಡೆನ್ನಿಸ್, ಡೆಸಿನ ಡೆನ್ನಿಸ್, ಪ್ರದೀಪ್ ಆಭಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya
error: Content is protected !!