25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ. ಎಂಡೋಸಲ್ಫಾನಿಂದ ಬಳಲುತ್ತಿರುವ ಮಗುವಾಗಿದ್ದು ಈ ಮಗುವಿನ ಪ್ರತಿ ತಿಂಗಳ ಆರೋಗ್ಯದ ಚಿಕಿತ್ಸೆಯ ಸಹಾಯಕ್ಕಾಗಿ ಬಸ್ ಸ್ಟ್ಯಾಂಡ್ ನಲ್ಲಿ ಪೆನ್ನು ಮಾರಾಟ ಮಾಡುವ ಅಭಿಯಾನಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್ ರವರು ಚಾಲನೆ ನೀಡಿದರು.

ಈ ವೇಳೆ ರಾಜಕೇಸರಿ ಸೇವಾ ಟ್ರಸ್ಟ್ ನ ಅಧ್ಯಕ್ಷ ದೀಪಕ್ ಜಿ ಮತ್ತು ಸೇವಾ ಟ್ರಸ್ಟ್ ನ ಯುವಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಗೇರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.88.24 ಫಲಿತಾಂಶ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!