23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಮಾ. 13 , 14 ರಂದು ನಡೆಯುವ ಜಾತ್ರೋತ್ಸವ & ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಧ್ಯಕ್ಷ ಮಾಧವ ಜೋಗಿತ್ತಾಯ, ಪ್ರಧಾನ ಅರ್ಚಕ ಆಶೋಕ್ ಭಟ್ , ಮತ್ತು ಟ್ರಸ್ಟ್ ನ ಕಾರ್ಯದರ್ಶಿ ದೇಜಪ್ಪ ಪೂಜಾರಿ ಅಳಕ್ಕೆ , ಟ್ರಸ್ಟ್ ನ ಸದಸ್ಯರಾದ ದುಗ್ಗಪ್ಪ ಗೌಡ ಪೊಸಂದೋಡಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ , ಶಾರದಾಂಬ ಭಜನಾ ಮಂಡಳಿ ತಣ್ಣಿರುಪಂಥ ಅಧ್ಯಕ್ಷ ಮಿಥನ್ ಕುಲಾಲ್ , ಮತ್ತು ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಜಾತ್ರೋತ್ಸವದ ಸಮಿತಿಯ ಅಧ್ಯಕ್ಷ ಕಮಲಾಕ್ಷ ಕರ್ಪಾಡಿ , ಉಪಾಧ್ಯಕ್ಷ ವಜ್ರ ಕುಮಾರ್ ಅಂತರ, ಕಾರ್ಯದರ್ಶಿ ರಾಘವ ಸನ್ನಿಧಿ ಸ್ಟೋರ್ , ಹಾಗೂ ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ವರಮಹಾಲಕ್ಷ್ಮಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಬೈಲುವಾರು ಸಮಿತಿಯ ಸದಸ್ಯರು . ಹಾಗೂ ಊರಿನ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya
error: Content is protected !!