ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಮಾ. 13 , 14 ರಂದು ನಡೆಯುವ ಜಾತ್ರೋತ್ಸವ & ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಧ್ಯಕ್ಷ ಮಾಧವ ಜೋಗಿತ್ತಾಯ, ಪ್ರಧಾನ ಅರ್ಚಕ ಆಶೋಕ್ ಭಟ್ , ಮತ್ತು ಟ್ರಸ್ಟ್ ನ ಕಾರ್ಯದರ್ಶಿ ದೇಜಪ್ಪ ಪೂಜಾರಿ ಅಳಕ್ಕೆ , ಟ್ರಸ್ಟ್ ನ ಸದಸ್ಯರಾದ ದುಗ್ಗಪ್ಪ ಗೌಡ ಪೊಸಂದೋಡಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ , ಶಾರದಾಂಬ ಭಜನಾ ಮಂಡಳಿ ತಣ್ಣಿರುಪಂಥ ಅಧ್ಯಕ್ಷ ಮಿಥನ್ ಕುಲಾಲ್ , ಮತ್ತು ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಜಾತ್ರೋತ್ಸವದ ಸಮಿತಿಯ ಅಧ್ಯಕ್ಷ ಕಮಲಾಕ್ಷ ಕರ್ಪಾಡಿ , ಉಪಾಧ್ಯಕ್ಷ ವಜ್ರ ಕುಮಾರ್ ಅಂತರ, ಕಾರ್ಯದರ್ಶಿ ರಾಘವ ಸನ್ನಿಧಿ ಸ್ಟೋರ್ , ಹಾಗೂ ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ವರಮಹಾಲಕ್ಷ್ಮಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಬೈಲುವಾರು ಸಮಿತಿಯ ಸದಸ್ಯರು . ಹಾಗೂ ಊರಿನ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya
error: Content is protected !!