30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

ಇಂದಬೆಟ್ಟು ಗ್ರಾಮ ಪಂಚಾಯತಿಯ ಸಿಬ್ಬಂದಿಯಾದ ಗೋಪಾಲ ಇವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು ಪ್ರಸ್ತುತ ಅವರ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು ಕೆಲವು ಚಿಕಿತ್ಸಾ ವೆಚ್ಚಗಳನ್ನು ಸುರಕ್ಷಾ ಮತ್ತು ಆಯುಷ್ಮಾನ್ ಯೋಜನೆಯಡಿ ಭರಿಸಲು ಸಾಧ್ಯವಾಗದ ಕಾರಣ ಅವರಿಗೆ ಧನಸಹಾಯದ ಅಗತ್ಯವಿದೆ.

ಅತ್ಯಲ್ಪ ಸಂಬಳವನ್ನು ಹೊರತುಪಡಿಸಿ ಬೇರೆ ಯಾವುದೇ ಆದಾಯದ ಮೂಲ ಅವರಿಗಿರುವುದಿಲ್ಲ. ಆದುದರಿಂದ ಸುಮಾರು ಮೂವತ್ತು ವರ್ಷಗಳ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಧನಸಹಾಯ ನೀಡುವಂತೆ ಸಹೃದಯಿಗಳಲ್ಲಿ ವಿನಂತಿಸಲಾಗಿದೆ..

Related posts

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಸುಲ್ಕೇರಿ ನಾಯಿದಗುರಿ ಅಂಗನವಾಡಿ ಕೇಂದ್ರಕ್ಕೆ ಚಪ್ಪಲ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
error: Content is protected !!