July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

ಬೆಳ್ತಂಗಡಿ: ಓಡಿಲ್ನಾಳದ ಪಣೆಜಾಲು ಮಿಂಚಿನಡ್ಕ ಎಂಬಲ್ಲಿ ಲಲಿತ ರವರ ರಬ್ಬರ್ ಮರಗಳಿಗೆ ಇತ್ತೀಚೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿತ್ತು.

ಈ ವೇಳೆ ಸ್ಥಳಕ್ಕೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜ ಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಕೇಶವ ಪೂಜಾರಿ, ಶೇಖರ್ ನಾಯ್ಕ, ಕುಶಾಲಪ್ಪಗೌಡ, ಮುಖ್ಯ ಕಾರ್ಯನಿರ್ವಾಧಿಕಾರಿ ಕವಿತಾ ಉಪಸ್ಥಿತರಿದ್ದರು.

Related posts

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya
error: Content is protected !!