July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

ಕಲ್ಲೇರಿ: ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿಯನ್ನು ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳು ವಿಧಿವಿಧಾನಗಳೊಂದಿಗೆ ನೆರವೇರಿಸಿದರು.


ಆರಂಭದಲ್ಲೆ ಭಕ್ತಾಧಿಗಳಿಂದ ದೇಣಿಗೆ ಸ್ವೀಕರಿಸಿದ ಸಮಿತಿ ಅಧ್ಯಕ್ಷ ಕೆ. ಎನ್ ಅತುಲ್ ಕುಮಾರ್ ರವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುದರ್ಶನ ಕೊಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ನಿರ್ದೇಶಕರಾದ ಜಗದೀಶ ಶೆಟ್ಟಿ ಮೈರಾ, ಜಯವಿಕ್ರಮ ಕಲ್ಲಾಪು, ಪ್ರಮುಖರಾದ ದಿಲೀಪ್ ಶೆಟ್ಟಿ, ರಘುರಾಮ ಶೆಟ್ಟಿ, ದಯಾನಂದ ಕರಾಯ, ದುರ್ಗೇಶ್ ಕೆದಿಲಾಯ, ಸುರೇಶ, ಸುಜೀರ್ ಗಣಪತಿ ನಾಯಕ್, ಉಮೇಶ ಬನಾರಿ, ಬೊಮ್ಮಯ್ಯ ಬಂಗೇರ, ಡಾ.ಅಣ್ಣಿ ಗೌಡ, ನಾರಾಯಣ ಶೆಟ್ಟಿ, ನಂದಿನಿ, ಸೂರ, ಸರ‍್ಯನಾರಾಯಣ ವೈಲಾಯ, ಸಿವಿಲ್ ಇಂಜಿನಿಯರ್ ಸಾಮ್ರಾಟ್, ಪ್ರಿಯ, ಗೀತಾ ಕುದ್ದಣ್ಣಾಯ, ನೋಣಯ್ಯ ಪೂಜಾರಿ, ವಿಶ್ವನಾಥ ಶೆಟ್ಟಿ, ರಾಜಶೇಖರ ರೈ, ನೋಣಯ್ಯ ಗೌಡ, ರಾಮಕೃಷ್ಣ ಶೆಟ್ಟಿ, ಗೋಪಾಲಕೃಷ್ಣ ಪೈ, ಜಯರಾಮ ಸಾಲಿಯಾನ್, ತೀರ್ಥರಾಮ, ವೆಂಕಪ್ಪ ನಾಯ್ಕ, ನವೀನ ಕರಾಯ, ಜಯರಾಮ ಆಚಾರ್ಯ ಗರಡಿ, ಉಮ್ಮಣ್ಣ ಗೌಡ, ಆನಂದ ಪೂಜಾರಿ, ಧರ್ಣಪ್ಪ, ಜಗದೀಶ ಗೌಡ, ಭಾಸ್ಕರ ನಾಯ್ಕ, ಗಣೇಶ ಶಿವಗಿರಿ, ಲೀಲಾವತಿ, ಮುತ್ತಪ್ಪ ಪೂಜಾರಿ, ಉಮೇಶ ಗೌಡ, ಕೇಶವ ಕುಂದಾರ್, ಗುಣಾಕರ ಅಗ್ನಾಡಿ, ವಿಠಲ ಭಟ್, ಕೊರಗಪ್ಪ ಪೂಜಾರಿ, ಯುವರಾಜ ಅನಾರ್, ಹೊರೆಕಾಣಿಕೆ ಸಂಚಾಲಕ ರಾಮಚಂದ್ರ ಗೌಡ, ಬೂದಪ್ಪ, ರಾಮಕೃಷ್ಣ ಶೆಟ್ಟಿ, ನಂದಿನಿ, ತೇಜಸ್ವಿನಿ ಉಪಸ್ಥಿತರಿದ್ದು ಅರ್ಚಕರಾದ ಶಶಿಕಾಂತ್ ರಾವ್ ಸಹಕರಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya
error: Content is protected !!