September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

ಕಲ್ಲೇರಿ: ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿಯನ್ನು ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳು ವಿಧಿವಿಧಾನಗಳೊಂದಿಗೆ ನೆರವೇರಿಸಿದರು.


ಆರಂಭದಲ್ಲೆ ಭಕ್ತಾಧಿಗಳಿಂದ ದೇಣಿಗೆ ಸ್ವೀಕರಿಸಿದ ಸಮಿತಿ ಅಧ್ಯಕ್ಷ ಕೆ. ಎನ್ ಅತುಲ್ ಕುಮಾರ್ ರವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುದರ್ಶನ ಕೊಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು, ನಿರ್ದೇಶಕರಾದ ಜಗದೀಶ ಶೆಟ್ಟಿ ಮೈರಾ, ಜಯವಿಕ್ರಮ ಕಲ್ಲಾಪು, ಪ್ರಮುಖರಾದ ದಿಲೀಪ್ ಶೆಟ್ಟಿ, ರಘುರಾಮ ಶೆಟ್ಟಿ, ದಯಾನಂದ ಕರಾಯ, ದುರ್ಗೇಶ್ ಕೆದಿಲಾಯ, ಸುರೇಶ, ಸುಜೀರ್ ಗಣಪತಿ ನಾಯಕ್, ಉಮೇಶ ಬನಾರಿ, ಬೊಮ್ಮಯ್ಯ ಬಂಗೇರ, ಡಾ.ಅಣ್ಣಿ ಗೌಡ, ನಾರಾಯಣ ಶೆಟ್ಟಿ, ನಂದಿನಿ, ಸೂರ, ಸರ‍್ಯನಾರಾಯಣ ವೈಲಾಯ, ಸಿವಿಲ್ ಇಂಜಿನಿಯರ್ ಸಾಮ್ರಾಟ್, ಪ್ರಿಯ, ಗೀತಾ ಕುದ್ದಣ್ಣಾಯ, ನೋಣಯ್ಯ ಪೂಜಾರಿ, ವಿಶ್ವನಾಥ ಶೆಟ್ಟಿ, ರಾಜಶೇಖರ ರೈ, ನೋಣಯ್ಯ ಗೌಡ, ರಾಮಕೃಷ್ಣ ಶೆಟ್ಟಿ, ಗೋಪಾಲಕೃಷ್ಣ ಪೈ, ಜಯರಾಮ ಸಾಲಿಯಾನ್, ತೀರ್ಥರಾಮ, ವೆಂಕಪ್ಪ ನಾಯ್ಕ, ನವೀನ ಕರಾಯ, ಜಯರಾಮ ಆಚಾರ್ಯ ಗರಡಿ, ಉಮ್ಮಣ್ಣ ಗೌಡ, ಆನಂದ ಪೂಜಾರಿ, ಧರ್ಣಪ್ಪ, ಜಗದೀಶ ಗೌಡ, ಭಾಸ್ಕರ ನಾಯ್ಕ, ಗಣೇಶ ಶಿವಗಿರಿ, ಲೀಲಾವತಿ, ಮುತ್ತಪ್ಪ ಪೂಜಾರಿ, ಉಮೇಶ ಗೌಡ, ಕೇಶವ ಕುಂದಾರ್, ಗುಣಾಕರ ಅಗ್ನಾಡಿ, ವಿಠಲ ಭಟ್, ಕೊರಗಪ್ಪ ಪೂಜಾರಿ, ಯುವರಾಜ ಅನಾರ್, ಹೊರೆಕಾಣಿಕೆ ಸಂಚಾಲಕ ರಾಮಚಂದ್ರ ಗೌಡ, ಬೂದಪ್ಪ, ರಾಮಕೃಷ್ಣ ಶೆಟ್ಟಿ, ನಂದಿನಿ, ತೇಜಸ್ವಿನಿ ಉಪಸ್ಥಿತರಿದ್ದು ಅರ್ಚಕರಾದ ಶಶಿಕಾಂತ್ ರಾವ್ ಸಹಕರಿಸಿದರು.

Related posts

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya
error: Content is protected !!