25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ  ಪರೀಕ್ಷೆಗಳಲ್ಲೊಂದಾದ  ಜೆಇಇ ಮೈನ್ಸ್ (ಸೆಷನ್-1) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 102 ಮಂದಿ ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ.

ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ – 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.3310617  ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ.

 ತೇಜಸ್ ಆರ್. ಬಿ.- 98.9615457, ನಿನಾದ್ ರಾಜೇಶ್ ನಾಯ್ಕ್- 98.9463580, ಧನುಷ್  ಹೆಚ್. ಎ.- 98.5706065, ಸಂವಿತ್‌ ಅಮಿತ್ ಗೋಕರ್ಣ- 98.5706065, ದೃಶ್ಯ್‌- 98.4130581, ಸುಕ್ಷಿತ್ ಗಿರೀಶ್ ಗೌಡ- 98.3503880, ತೇಜಸ್  ಎನ್. ಇ. – 98.3227894, ತೇಜಸ್ ಹೆಗಡೆ ಎಚ್. ಡಿ.- 98.1925416, ಅಕ್ಷತಾ ಮೋಹನ್ ಹೆಗಡೆ – 98.1682710, ಪ್ರಜ್ವಲ್ ಭಟ್- 98.0498968, ವಿಶ್ವೇಶ್ ಎನ್. ಎಚ್.- 98.0348799 ಪರ್ಸೆಂಟೈಲ್ಗಳನ್ನು ಪಡೆದುಕೊಂಡಿದ್ದಾರೆ.


99 ಪರ್ಸೆಂಟೈಲ್ ಗಿಂತ ಅಧಿಕ 03 ಮಂದಿ ವಿದ್ಯಾರ್ಥಿಗಳು, 98 ಪರ್ಸೆಂಟೈಲ್ ಗಿಂತ ಅಧಿಕ 14 ವಿದ್ಯಾರ್ಥಿಗಳು, 95 ಪರ್ಸೆಂಟೈಲ್ ಗಿಂತ ಅಧಿಕ 45 ವಿದ್ಯಾರ್ಥಿಗಳು, 90 ಪರ್ಸೆಂಟೈಲ್ ಗಿಂತ ಅಧಿಕ 102 ವಿದ್ಯಾರ್ಥಿಗಳು ಅಂಕಗಳನ್ನು ಪಡೆದುಕೊಂಡು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.

Related posts

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!