September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ  ಪರೀಕ್ಷೆಗಳಲ್ಲೊಂದಾದ  ಜೆಇಇ ಮೈನ್ಸ್ (ಸೆಷನ್-1) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 102 ಮಂದಿ ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ.

ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ – 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.3310617  ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ.

 ತೇಜಸ್ ಆರ್. ಬಿ.- 98.9615457, ನಿನಾದ್ ರಾಜೇಶ್ ನಾಯ್ಕ್- 98.9463580, ಧನುಷ್  ಹೆಚ್. ಎ.- 98.5706065, ಸಂವಿತ್‌ ಅಮಿತ್ ಗೋಕರ್ಣ- 98.5706065, ದೃಶ್ಯ್‌- 98.4130581, ಸುಕ್ಷಿತ್ ಗಿರೀಶ್ ಗೌಡ- 98.3503880, ತೇಜಸ್  ಎನ್. ಇ. – 98.3227894, ತೇಜಸ್ ಹೆಗಡೆ ಎಚ್. ಡಿ.- 98.1925416, ಅಕ್ಷತಾ ಮೋಹನ್ ಹೆಗಡೆ – 98.1682710, ಪ್ರಜ್ವಲ್ ಭಟ್- 98.0498968, ವಿಶ್ವೇಶ್ ಎನ್. ಎಚ್.- 98.0348799 ಪರ್ಸೆಂಟೈಲ್ಗಳನ್ನು ಪಡೆದುಕೊಂಡಿದ್ದಾರೆ.


99 ಪರ್ಸೆಂಟೈಲ್ ಗಿಂತ ಅಧಿಕ 03 ಮಂದಿ ವಿದ್ಯಾರ್ಥಿಗಳು, 98 ಪರ್ಸೆಂಟೈಲ್ ಗಿಂತ ಅಧಿಕ 14 ವಿದ್ಯಾರ್ಥಿಗಳು, 95 ಪರ್ಸೆಂಟೈಲ್ ಗಿಂತ ಅಧಿಕ 45 ವಿದ್ಯಾರ್ಥಿಗಳು, 90 ಪರ್ಸೆಂಟೈಲ್ ಗಿಂತ ಅಧಿಕ 102 ವಿದ್ಯಾರ್ಥಿಗಳು ಅಂಕಗಳನ್ನು ಪಡೆದುಕೊಂಡು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya
error: Content is protected !!