March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

ಬೆಳ್ತಂಗಡಿ: ಜೆಸಿಐ ಘಟಕದ ಪೂರ್ವಾಧ್ಯಕ್ಷರಾದ ಜೆಎಫ್ಎಮ್ ಚಿದಾನಂದ ಇಡ್ಯಾ ಅವರು 2026ನೇ ಸಾಲಿನ ವಲಯ-15ರ ಜೆಸಿಐ ಅಲ್ಯೂಮಿನಿ ಕ್ಲಬ್ (ಜೇ ಎ ಸಿ) ಪೌಂಡೇಶನ್‌ ಆಫೀಸ‌ರ್ ಆಗಿ ಆಯ್ಕೆಯಾಗಿದ್ದಾರೆ.

2015ರಲ್ಲಿ ಜೆಸಿಐ ಘಟಕದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅವರು, ವಲಯ-15ರಲ್ಲಿಯೇ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿಯನ್ನು ಪಡೆದು ತಮ್ಮ ನಾಯಕತ್ವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ನಂತರ ನಿರಂತರ 5 ವರ್ಷ ವಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಶಸ್ತಿ-ಮನ್ನಣೆಗಳನ್ನು ಗಳಿಸಿ ರಾಷ್ಟ್ರ ಮಟ್ಟದಲ್ಲಿಯೂ ಮಿಂಚಿದವರು. ಇದಲ್ಲದೆ, 2 ವರ್ಷಗಳ ಕಾಲ ಜೇ ಎ ಸಿ ಆಡಳಿತ ವಿಭಾಗದ ನಿರ್ದೇಶಕರಾಗಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಸಂಘಟನೆಯ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya
error: Content is protected !!