September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

ಬೆಳ್ತಂಗಡಿ: ಜೆಸಿಐ ಘಟಕದ ಪೂರ್ವಾಧ್ಯಕ್ಷರಾದ ಜೆಎಫ್ಎಮ್ ಚಿದಾನಂದ ಇಡ್ಯಾ ಅವರು 2026ನೇ ಸಾಲಿನ ವಲಯ-15ರ ಜೆಸಿಐ ಅಲ್ಯೂಮಿನಿ ಕ್ಲಬ್ (ಜೇ ಎ ಸಿ) ಪೌಂಡೇಶನ್‌ ಆಫೀಸ‌ರ್ ಆಗಿ ಆಯ್ಕೆಯಾಗಿದ್ದಾರೆ.

2015ರಲ್ಲಿ ಜೆಸಿಐ ಘಟಕದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅವರು, ವಲಯ-15ರಲ್ಲಿಯೇ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿಯನ್ನು ಪಡೆದು ತಮ್ಮ ನಾಯಕತ್ವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ನಂತರ ನಿರಂತರ 5 ವರ್ಷ ವಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಶಸ್ತಿ-ಮನ್ನಣೆಗಳನ್ನು ಗಳಿಸಿ ರಾಷ್ಟ್ರ ಮಟ್ಟದಲ್ಲಿಯೂ ಮಿಂಚಿದವರು. ಇದಲ್ಲದೆ, 2 ವರ್ಷಗಳ ಕಾಲ ಜೇ ಎ ಸಿ ಆಡಳಿತ ವಿಭಾಗದ ನಿರ್ದೇಶಕರಾಗಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಸಂಘಟನೆಯ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Related posts

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya
error: Content is protected !!