23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

ಬೆಳ್ತಂಗಡಿ: ಜೆಸಿಐ ಘಟಕದ ಪೂರ್ವಾಧ್ಯಕ್ಷರಾದ ಜೆಎಫ್ಎಮ್ ಚಿದಾನಂದ ಇಡ್ಯಾ ಅವರು 2026ನೇ ಸಾಲಿನ ವಲಯ-15ರ ಜೆಸಿಐ ಅಲ್ಯೂಮಿನಿ ಕ್ಲಬ್ (ಜೇ ಎ ಸಿ) ಪೌಂಡೇಶನ್‌ ಆಫೀಸ‌ರ್ ಆಗಿ ಆಯ್ಕೆಯಾಗಿದ್ದಾರೆ.

2015ರಲ್ಲಿ ಜೆಸಿಐ ಘಟಕದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅವರು, ವಲಯ-15ರಲ್ಲಿಯೇ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿಯನ್ನು ಪಡೆದು ತಮ್ಮ ನಾಯಕತ್ವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ನಂತರ ನಿರಂತರ 5 ವರ್ಷ ವಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಶಸ್ತಿ-ಮನ್ನಣೆಗಳನ್ನು ಗಳಿಸಿ ರಾಷ್ಟ್ರ ಮಟ್ಟದಲ್ಲಿಯೂ ಮಿಂಚಿದವರು. ಇದಲ್ಲದೆ, 2 ವರ್ಷಗಳ ಕಾಲ ಜೇ ಎ ಸಿ ಆಡಳಿತ ವಿಭಾಗದ ನಿರ್ದೇಶಕರಾಗಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಸಂಘಟನೆಯ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Related posts

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!