22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

ಧರ್ಮಸ್ಥಳ: ಧರ್ಮಸ್ಥಳ ಪಾಂಗಳ ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ , ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಫೆ.17ರಂದು ನಡೆದಿದೆ.

ಧರ್ಮಸ್ಥಳದಿಂದ ಮಂಗಳೂರು ಕಡೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಹೋಗುವ ಕಾರು ಉಜಿರೆಯಿಂದ ಬರುತ್ತಿದ್ದ ಬೈಕ್ ಪಾಂಗಳ ಕಡೆಗೆ ತಿರುಗಿಸುವ ವೇಳೆಯಲ್ಲಿ ಹಿಂದೆಯಿಂದ ಬರುತ್ತಿದ್ದ ಬಸ್ , ಬೈಕ್ ಹಾಗೂ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದೆ ಎಂದು ತಿಳಿದು ಬಂದಿದೆ.

ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು ಕೊಲಂಗಾಜೆ ನಿವಾಸಿ ಕರಿಯಪ್ಪ ಗೌಡರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya
error: Content is protected !!